
ಕರ್ನಾಟಕ ಪ್ರದೇಶ ಜನತಾದಳ ( ಜಾತ್ಯತೀತ ) ಪಕ್ಷದ ಪರಿಶಿಷ್ಠ ಜಾತಿ ವಿಭಾಗಕ್ಕೆ “ಅಧ್ಯಕ್ಷ” ರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಶ್ರೀ.ಕೆ. ಎ. ಆನಂದ್ ರವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ . ಡಿ . ದೇವೇಗೌಡರವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಅಡಗೂರು ಎಚ್ . ವಿಶ್ವನಾಥ್ರವರುಗಳ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ.
City Today News
(citytoday.media)
9341997936
