
ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಸಂಭ್ರಮದ ನಿಮಿತ್ತ ಇಂದು ಮಾನ್ಯ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಶತಮಾನೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ
ಅಧ್ಯಕ್ಷರಾದ ಶ್ರೀ ಬಿ.ಎನ್.ವರಪ್ರಸಾದರೆಡ್ಡಿ, ಉಪಾಧ್ಯಕ್ಷರಾದ ಶ್ರೀಮತಿ ಶಾಂತಾ ಎಲ್.ಹುಲ್ಮನಿ, ಕಾರ್ಯದರ್ಶಿ ಸಿ.ಎನ್.ಮಂಜುನಾಥ್ ಜಂಟಿ ಕಾರ್ಯದರ್ಶಿ ರವಿ ಎಂ ತಿರ್ಲಾಪುರ ಮತ್ತು ಇತರೆ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
City Today News
(citytoday.media)
9341997936
