ಪ್ರಧಾನ ಮಂತ್ರಿ ಕೇರ್ ಫಂಡ್ ಗೆ ಒಂದು ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಬಂಡೆಪ್ಪ ಖಾಶೆಂಪುರ ಹಸ್ತಾಂತರಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಬಂಡೆಪ್ಪ ಖಾಶೆಂಪುರ ಕೊರೊನಾ ವೈರಸ್ ತಡೆಗಟ್ಟಲು ಸಹಾಯಾರ್ಥವಾಗಿ ತಮ್ಮ ವೈಯಕ್ತಿಕ ಹಣವನ್ನು ಪ್ರಧಾನ ಮಂತ್ರಿ ಕೇರ್ ಫಂಡ್ ಗೆ ಒಂದು ಲಕ್ಷ ರೂಪಾಯಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿ ಗೆ ಒಂದು ಲಕ್ಷ ರೂಪಾಯಿ, ಒಟ್ಟು ಎರಡು ಲಕ್ಷ ರೂಪಾಯಿಗಳ ಚೆಕ್ ಅನ್ನು ಬೀದರ್ ಜಿಲ್ಲಾಧಿಕಾರಿ ಹೆಚ್.ಅರ್. ಮಹದೇವ ಅವರಿಗೆ 14-4-2020ರ ಮಂಗಳವಾರ ಬೆಳಿಗ್ಗೆ ಹಸ್ತಾಂತರಿಸಿದರು.

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.