ಸಾಮಾಜಿಕ ನ್ಯಾಯದ ಹರಿಕಾರ, ಪ್ರಗತಿಪರ ಕಾರ್ಯಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ಅವರ 38 ನೇ ಪುಣ್ಯಸ್ಮರಣೆ

ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿ, ಉಳುವವನೇ ಹೊಲದೊಡೆಯ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿ ಬಡವರ ಬಂಧು ಎನಿಸಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾಗಿದ್ದ ದೇವರಾಜ ಅರಸ್ ಅವರ ಪುಣ್ಯತಿಥಿ ಇಂದು. ಈ ದಿನ‌ ದೇವರಾಜ ಅರಸ್ ಅವರನ್ನು ಗೌರಪೂರ್ವಕವಾಗಿ ಸ್ಮರಿಸೋಣ ಮತ್ತು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯೋಣ

ಜಿ.ಎಸ್.ಗೋಪಾಲ್ ರಾಜ್
ಸಂಪಾದಕರು

City Today News

(citytoday.media)

9341997936

Leave a comment

This site uses Akismet to reduce spam. Learn how your comment data is processed.