
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಶ್ರೀ ಎನ್.ಮಂಜುನಾಥ್ ಪ್ರಸಾದ್ ರವರು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ಸಂಜೆ ಸುಮಾರು 5.00 ಗಂಟೆ ಸಮಯದಲ್ಲಿ ಅಧಿಕಾರ ಸ್ವೀಕರಿಸಿದರು.
ತದನಂತರ ಮಹಾಪೌರರು ರವರ ಕೊಠಡಿಯಲ್ಲಿ ಪೂಜ್ಯ ಮಹಾಪೌರರು ರವರನ್ನು ಭೇಟಿ ಮಾಡಿ ಪಾಲಿಕೆಯಲ್ಲಿನ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೇ ಮಾನ್ಯ ಆಯುಕ್ತರು ರವರು ವಿಶೇಷ ಆಯುಕ್ತರುಗಳ ಜೊತೆ ಬಿಬಿಎಂಪಿ ವಾರ್ ರೂಂ ಹಾಗೂ ಇತರೆ ಕಾರ್ಯಚಟುವಟಿಕೆಗಳನ್ನು ಪರಿಶೀಲನೆ ನಡೆಸಿದರು.
City Today News
(citytoday.media)
9341997936
