ಶ್ರೀ ಮುತ್ತು ಅವರು ಬಿಜೆಪಿ ಪಕ್ಷವನ್ನು ತೊರೆದು ಇಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ ಸೇರ್ಪಡೆ

ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನೀಲಸಂದ್ರ ವಾರ್ಡ್ ಬಿಬಿಎಂಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀ ಮುತ್ತು ಅವರು ಬಿಜೆಪಿ ಪಕ್ಷವನ್ನು ತೊರೆದು ಇಂದು ನ್ಯಾಷನಲ್ ಪೀಪಲ್ಸ್ ಪಾರ್ಟಿ ಸೇರ್ಪಡೆಗೊಂಡಿದ್ದಾರೆ ರಾಜ್ಯ ಅಧ್ಯಕ್ಷರಾದ ಡಾಕ್ಟರ್ ಅಶೋಕ್ ಕುಮಾರ್ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಪ್ರಭು ಬಾಸ್ಕೊ ಶ್ರೀಮುತ್ತು ಅವರಿಗೆ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು

City Today News
9341997936

Leave a comment

This site uses Akismet to reduce spam. Learn how your comment data is processed.