ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಸರ್ ಗೆ ಹೃತ್ಪೂರ್ವಕ ಅಭಿನಂದನೆಗಳು-ಮಲ್ಲನಗೌಡ ಎಸ್ ಪಾಟೀಲ

ರವಿವಾರ, ದಿನಾಂಕ 01.08.2021 ರಂದು ಬೆಂಗಳೂರಿನಲ್ಲಿ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್ ಬೊಮ್ಮಾಯಿ ಸರ್ ಗೆ ಹೃತ್ಪೂರ್ವಕ ಅಭಿನಂದನೆಗಳು ಸಲ್ಲಿಸಿ ಸನ್ಮಾನಿಸಿದ ಕ್ಷಣ. ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನದ ಉದ್ಯಮಿ ಹಾಗೂ ಅಖಿಲ ಭಾರತ ಲಿಂಗಾಯತ ಮಹಾಸಭಾದ ಐಟಿಬಿಟಿ ಘಟಕದ ರಾಷ್ಟೀಯ ಅಧ್ಯಕ್ಷರಾದ ಮಲ್ಲನಗೌಡ ಎಸ್ ಪಾಟೀಲ (ಕೋರವಾರ), ಶ್ರೀ ಬಸವರಾಜ ದಿಂಡುರ ನಿಕಟ ಪೂರ್ವ್ ರಾಜ್ಯಾಧ್ಯಕ್ಷರು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಮಾಜಿ ಸಚಿವರಾದ ಶ್ರೀ ಬಿ. ಸಿ. ಪಾಟೀಲ, ಶ್ರೀ ವಿ. ಸೋಮಣ್ಣ, ಎಂ. ಎಸ್ ಪಾಟೀಲ, ಮಹಾಂತೇಶ್ ತಾರಾಪುರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

City Today News
9341997936

Leave a comment

This site uses Akismet to reduce spam. Learn how your comment data is processed.