ಉತ್ತರ ಕರ್ನಾಟಕದ ನೂತನ ಸಚಿವರಿಗೆ ಅಭಿನಂದಿಸಿ ಸನ್ಮಾನಿಸಿದ ಮಲ್ಲನಗೌಡ ಎಸ್. ಪಾಟೀಲ (ಕೋರವಾರ)

ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವರಾಗಿ ಆಯ್ಕೆಯಾಗಿರುವ ಉತ್ತರ ಕರ್ನಾಟಕ ಭಾಗದ ಪ್ರಭಾವೀ, ಜನಪ್ರೀಯ ಹಾಗೂ ಹೆಮ್ಮೆಯ ನಾಯಕರಾಗಿರುವ ಸನ್ಮಾನ್ಯ ಶ್ರೀ ಸಿ. ಸಿ. ಪಾಟೀಲ್ ಜೀ, ಸನ್ಮಾನ್ಯ ಶ್ರೀ ಮುರುಗೇಶ್ ನಿರಾಣಿ ಜೀ ಮತ್ತು ಸನ್ಮಾನ್ಯ ಶ್ರೀ ಶಂಕರ್ ಪಾಟೀಲ್ ಮುನೇನಕೊಪ್ಪ ಜೀ ಇವರೆಲ್ಲರಿಗೂ
ಮಾಹಿತಿ ತಂತ್ರಜ್ಞಾನ ಉದ್ಯಮಿ, ಬಿಜೆಪಿ ಮುಖಂಡರು ಹಾಗೂ

ಅಖಿಲ ಭಾರತ ಲಿಂಗಾಯತ ಮಹಾಸಭಾದ ಐಟಿಬಿಟಿ ಘಟಕದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲನಗೌಡ ಎಸ್. ಪಾಟೀಲ (ಕೋರವಾರ) ಇವರು
ಹೃತ್ಪೂರ್ವಕವಾದ ಅಭಿನಂದನೆಗಳು ಸಲ್ಲಿಸಿ ಗೌರವ ಪೂರ್ವಕವಾಗಿ ಸನ್ಮಾನಿಸಿದ ಕ್ಷಣ.

ಈ ಸಂಧರ್ಭದಲ್ಲಿ
ಶ್ರೀ ಬಸವರಾಜ ದಿಂಡೂರ ನಿಕಟ ಪೂರ್ವ್ ರಾಜ್ಯಾಧ್ಯಕ್ಷರು ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಶ್ರೀ ಜಿ.ಬಿ. ಪಾಟೀಲ (ಹೆಬ್ಬಾಳ) ಜಾಗತಿಕ ಲಿಂಗಾಯತ ಮುಖಂಡರು, ಎಂ. ಎಸ್ ಪಾಟೀಲ, ಮಹಾಂತೇಶ್ ತಾರಾಪುರ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

City Today News
9341997936

Leave a comment

This site uses Akismet to reduce spam. Learn how your comment data is processed.