ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಬದಲ್ಲಿ ಸುಮಾರು 25 ಲಕ್ಷ ಕುಟುಂಭಗಳ ಸಾಲ ಮನ್ನಾ ಮಾಡಿರುತ್ತಾರೆ – ಕೂಡ್ಲಿಗೆರೆ ಟಿ. ಚಂದ್ರಶೇಖರ್

ರಾಜ್ಯದ ಪ್ರತಿ ವಿಧಾನ್ಸಭಾ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಘಟ್ಟದಲ್ಲಿ ಯುವಕರನ್ನು ಪಕ್ಷಕ್ಕೆ ಕರೆ ತರುವುದು. ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಸಂಘಟಣೆ ವಿಸ್ತಾರ ಮಾಡುವುದು ಪತ್ಷದ ಯೋಜನೆಗಳನ್ನು ಪ್ರತಿ ಮನೆ ಮನೆಗೂ ತಲುಪಿಸುವುದು, ಎಲ್ಲಾ ವರ್ಗದ ಜನರಿಗೆ ನ್ಯಾಯ ದೊರಕಿಸುವುದು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಬದಲ್ಲಿ ಸುಮಾರು 25 ಲಕ್ಷ ಕುಟುಂಭಗಳ ಸಾಲ ಮನ್ನಾ ಮಾಡಿರುತ್ತಾರೆ. ಇನ್ನೂ ಹಲವಾರು ಯೋಜನೆಗಳನ್ನು ಸಂಘಟಣೆ ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಕುಮಾರಸ್ವಾಮಿಯವರು ಹಾಗೂ ಪಕ್ಷಕ್ಕೆ ಪ್ರಬಲವಾಗಿ ಷಕ್ತಿ ತುಂಬುವ ಕೆಲಸವನ್ನು ಮಾಡುವುದು.
170 ವಿಧಾನಸಭಾ ಕ್ಷೇತ್ರಗಳಲ್ಲಿ ಅಧ್ಯಕ್ಷರ ಆಯ್ಕೆ ನಡೆದಿದ್ದು ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ವಿಧಾನ್ಸಭಾ ಕ್ಷೇತ್ರಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ . ತದನಂತರ ಕಾರ್ಯಗಾರ ಸಭೆ ಎಲ್ಲಾ 225 ವಿಧಾನಸಭಾ ಕ್ಷೇತ್ರ ಅಧ್ಯಕ್ಷರನ್ನು ಕರೆಸಿ ನಡೆದಲಾಗುವುದು. ಎಂದು ಕೂಡ್ಲಿಗೆರೆ ಟಿ. ಚಂದ್ರಶೇಖರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು

City Today News – 9341997936

Leave a comment

This site uses Akismet to reduce spam. Learn how your comment data is processed.