ಶ್ರೀ ರಾಘವೇಂದ್ರ ಸ್ವಾಮಿಗಳ 428 ನೇ ಜನ್ಮದಿನೋತ್ಸವ- ಲೋಕ-ಕಲ್ಯಾಣಕ್ಕಾಗಿ ಶ್ರೀವಿಶ್ವಪ್ರಸನ್ನ ತೀರ್ಥರಿಂದ “ಲಕ್ಷ ಪುಷ್ಪಾರ್ಚನೆ”ರಾಯರ ಸನ್ನಿಧಿಗೆ ಭಕ್ತ ಜನಸಾಗರ

ಜಯನಗರ 5ನೇ ಬಡಾವಣೆಯ  ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯಶ್ರೀ108ಶ್ರೀಸುಬುಧೇಂದ್ರತೀರ್ಥ ಶ್ರೀಪಾದರ ಅನುಗ್ರಹ ಆಶೀರ್ವಾದ ದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ಆರ್ , ಕೆ   ವಾದೀಂದ್ರ   ಆಚಾರ್ಯರ ನೇತೃತ್ವದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 428  ನೇ ಜನ್ಮದಿನೋತ್ಸವಕ್ಕಾಗಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪರಮ ಪೂಜ್ಯ ಉಡುಪಿಯ ಪೇಜಾವರ ಮಠದ ಶ್ರೀ108 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಂದ “ಲಕ್ಷ-  ಪುಷ್ಪಾರ್ಚನೆ” ಲೋಕ ಕಲ್ಯಾಣ ಕ್ಕಾಗಿ ತಮ್ಮ ಅಮೃತ ಹಸ್ತದಿಂದ ನೆರವೇರಿಸಿದರು ತದನಂತರ   ಭಕ್ತರಿಗೆ ಅನುಗ್ರಹ ಸಂದೇಶ  ನೀಡಿದರು, ಶ್ರೀ ಗುರು ರಾಯರ ಜನ್ಮದಿನದಅಂಗವಾಗಿ ರಾಯರ  ಬೃಂದಾವನಕ್ಕೆ ಫಲಪಂಚಾಮೃತ ಅಭಿಷೇಕ , ಪ್ರವಚನ, ಉತ್ಸವ,  ಸುಮಾರು 108  ಋತ್ವಿಜರಿಂದ  ಅಷ್ಟೋತ್ತರ ಪಾರಾಯಣ ವಿಶೇಷವಾಗಿ ನೆರವೇರಿತು ಈ ಸಂದರ್ಭದಲ್ಲಿ  ಸಾವಿರಾರು ಭಕ್ತ ಜನರಿಗೆ ಅನ್ನ ಸಂತರ್ಪಣೆಯು ನೆರವೇರಿತು ಭಕ್ತರು ರಾಯರ ದರ್ಶನ ಪಡೆದು ಮಹಾಪ್ರಸಾದ ಸ್ವೀಕರಿಸಿ ಶ್ರೀಗುರುರಾಘವೇಂದ್ರ ಸ್ವಾಮಿಗಳ ಅನುಗ್ರಹಕ್ಕೆ      ಪಾತ್ರರಾಗಿ  ಶ್ರೀ ಮಠದ  ಅಚ್ಚುಕಟ್ಟಾದ  ವ್ಯವಸ್ಥೆಯನ್ನು ಕಂಡು ತುಂಬಾ ಸಂತೋಷ ವ್ಯಕ್ತಪಡಿಸಿದರು.

City Today News – 9341997936

Leave a Reply

Please log in using one of these methods to post your comment:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

This site uses Akismet to reduce spam. Learn how your comment data is processed.