
ಕರ್ನಾಟಕದಾದ್ಯಂತ 2023-24 ನೇ ಸಾಲಿನ ಆಮ್ ಆದ್ಮ ಪಕ್ಷದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದೆ ಮಾಡಿರುವಂತಹ 100 ಕ್ಕೂ ಹೆಚ್ಚು ಅಭ್ಯರ್ಥಿಗಳು ಆಮ್ ಆದ್ಮ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವ ಬಗ್ಗೆ ಪತ್ರಿಕಾ ಗೋಷ್ಠಿ ಕರ್ನಾಟಕದಾದ್ಯಂತ ಆಮ್ಆದ್ಮ ಪಕ್ಷದಿಂದ 2023-24 ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರುವಂತಹ ಸುಮಾರು 100 ಕ್ಕೂ ಅಧಿಕ ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಮತ್ತು ಪ್ರಣಾಳಿಕೆಯನ್ನು ಒಪ್ಪಿ ಆಮ್ ಆದ್ಮ ಪಕ್ಷವನ್ನು ತೊರೆದು ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಕೆ.ಪಿ.ಸಿ.ಸಿ ಪ್ರಧಾನ ಕಛೇರಿಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತು ಮಾನ್ಯ ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ರವರ ಅಧ್ಯಕ್ಷತೆಯಲ್ಲಿ ಹಾಗೂಚನ್ನಪಟ್ಟಣ ಕ್ಷೇತ್ರದ ಆಮ್ ಆದ್ಮ ಪಕ್ಷದಿಂದ ಸ್ಪರ್ಧೆ ಮಾಡಿದಂತಹ ಶ್ರೀ ಸಿ.ಪಿ. ಶರತ್ಚಂದ್ರ ನೇತೃತ್ವದಲ್ಲಿ ಆಮ್ಆದ್ಮ ಪಕ್ಷದ 100 ಕ್ಕೂ ಹೆಚ್ಚು ಎಂ.ಎಲ್.ಎ ಅಭ್ಯಥಿಗಳು ಮತ್ತು ಪಕ್ಷದ ಕಾರ್ಯಕರ್ತರು ಸ್ವ-ಇಚ್ಛೆಯಿಂದ ದಿನಾಂಕ: 19.11.2023 ಭಾನುವಾರದಂದು ಮಧ್ಯಾಹ್ನ 1.00 ಗಂಟೆಗೆ ಬೆಂಗಳೂರಿನ ಕೆ.ಪಿ.ಸಿ.ಸಿ ಪ್ರಧಾನ ಕಛೇರಿ, ಕ್ಲೀನ್ಸ್ ರೋಡ್ನಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆಗಿಳ್ಳುತಿರುವುದಾಗಿ ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಲಾಯಿತು.
1) ಸಿ.ಪಿ. ಶರತ್ ಚಂದ್ರ- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ – 185
2) ನೂರಅಹಮ್ಮದ್ ಕುತುಬುದ್ದಿನ್ ಮುಲ್ಲಾ – ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ-12
3) ಮಲ್ಲಿಕ್ಜಾನ್ ಎಚ್. ನದಾಫ್ – ರಾಮದುರ್ಗ ವಿಧಾನಸಭಾ ಕ್ಷೇತ್ರ- 18
4) ನೇತ್ರಾವತಿ .ಟಿ – ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ- 113
5) ಡಾ. ಸುಭಾಷ್ಚಂದ್ರ ಸಂಬಾಜಿ – ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ- 53
6) ರಜಾಕ್ ದಸ್ತಗೀರ್ಸಾಬ ಮುಲ್ಲಾ – ಕಾಗವಾಡ ವಿಧಾನಸಭಾ ಕ್ಷೇತ್ರ- 04
7) ಮಂಜುನಾಥ್ ಎಸ್.ಎಸ್ – ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ- 111
8) ರಾಮಣ್ಣ ಹೂವಣ್ಣನವರ – ನರಗುಂದ ವಿಧಾನಸಭಾ ಕ್ಷೇತ್ರ- 68
9) ಮಹಂತೇಶ ಸಿ.ಯು – ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ- 102
City Today News 9341997936
