
ಜಾತ್ಯತೀತ ಜನತಾದಳ ಪಕ್ಷದ ಕೇಂದ್ರ ಕಚೇರಿಯಾದ ಜೆಪಿ ಭವನದಲ್ಲಿ ಇಂದು 536ನೇ ಕನಕದಾಸರ ಜಯಂತೊತ್ಸವನ್ನು ಹಮ್ಮಿಕೊಳ್ಳಲಾಯಿತು,ವಿಧಾನ ಪರಿಷತ್ ಶಾಸಕರಾದ ಶ್ರೀ ಟಿ. ಎ. ಶರವಣ ಅವರು ಮುಖ್ಯ ಅಥಿತಿಯಾಗಿ ಭಾಗಿಯಾಗಿದರು. ಈ ಕಾರ್ಯಕ್ರಮದಲ್ಲಿ MLC ಶ್ರೀ ತಿಪ್ಪೇಸ್ವಾಮಿ, CM ನಾಗರಾಜ್ ಸೇರಿದಂತಹ ಹಲವಾರು ಜೆಡಿಎಸ್ ಪಕ್ಷದ ನಾಯಕರು ಹಾಜರಿದ್ದರು.
City Today News 9341997936
