
ಶ್ರೀ ಶ್ರೀ ಶ್ರೀ ಸಿದ್ದಾರೂಢ ಸ್ವಾಮಿಗಳ ಆಶೀರ್ವಾದದೊಂದಿಗೆ ಹುಬ್ಬಳ್ಳಿಯಿಂದ ಬೆಳಗಾವಿ ವರೆಗೆ ಶ್ರೀ ಸವಿತಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ದಿನಾಂಕ 11/12/2023 ರಿಂದ 13/12/2023 3 ದಿವಸಗಳ ಪಾದಯಾತ್ರೆ ಕೈಗೊಂಡು

ಸವಿತಾ ಸಮಾಜದ ಎಲ್ಲಾ ಮುಖಂಡರುಗಳು ಬಾಂಧವರು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಸವಿತಾ ಸಮಾಜದ ಹಲವು ಬೇಡಿಕೆಗಳಾದ ಪ್ರತ್ಯೇಕ ಮೀಸಲಾತಿ, ಜಾತಿ ನಿಂದನೆ ಕಾಯ್ದೆ ಮಾಡಿ ಶಿಕ್ಷೆಗೆ ಗುರಿಪಡಿಸಲು, ಕಾಂತರಾಜ್ ವರದಿಯನ್ನು ಜಾರಿಗೆ ಮಾಡಲು ಇನ್ನು ಹಲವು ಬೇಡಿಕೆಗಳನ್ನು ಈಡೇರಿಸಲು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯ ಮಾಡಲಾಯತು
City Today News 9341997936
