ವಿಜಯವಾಣಿ ಪತ್ರಿಕೆ ವತಿಯಿಂದ ನಡೆದ ಬೆಂಗಳೂರು ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾರೀ ಆಂಜನೇಯ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ಡಾ. ಅಂಬರೀಷ್ ಜಿ ಅವರಿಗೆ ಬೆಂಗಳೂರು ರತ್ನ ಪ್ರಶಸ್ತಿ

ಬೆಂಗಳೂರಿನ ರಾಜಾಜಿನಗರ ಶೆರಟಾನ್ ಗ್ರಾಂಡ್ (ಓರಿಯನ್ ಮಾಲ್) ನಲ್ಲಿ ವಿಜಯವಾಣಿ ಪತ್ರಿಕೆ ವತಿಯಿಂದ ನಡೆದ ಬೆಂಗಳೂರು ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಾರೀ ಆಂಜನೇಯ ಸ್ವಾಮಿ ದೇವಸ್ಥಾನದ ಧರ್ಮದರ್ಶಿ ಡಾ. ಅಂಬರೀಷ್ ಜಿ ಅವರಿಗೆ ಬೆಂಗಳೂರು ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್, ವಿಜಯವಾಣಿ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸಂಕೇಶ್ವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.