ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವ

ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವ
ಬೆಂಗಳೂರಿನ ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಪರಮಪೂಜ್ಯ ಶ್ರೀ1008 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ  ಹಿರಿಯ ವ್ಯವಸ್ಥಾಪಕರಾದ ಆರ್ .ಕೆ.ವಾದಿಂದ್ರ ಆಚಾರ್ಯರ ನೇತೃತ್ವದಲ್ಲಿ, ಡಾ|| ಅಗ್ನಿಹೋತ್ರಿ ವೇಣುಗೋಪಾಲಾಚಾರ್ಯರು ಶ್ರೀ ಗುರು ರಾಘವೇಂದ್ರ ವೈಭವ ರಾಯರ “ಜೀವನ ಚರಿತ್ರೆಯ” ಪ್ರವಚನದ  ಹಾಗೂ  ಭಾರತ ನೃತ್ಯ ಸಂಗೀತ ಅಕಾಡೆಮಿ ಯ ವಿದ್ಯಾರ್ಥಿಗಳಿಂದ “ಭರತನಾಟ್ಯ”ಕಾರ್ಯಕ್ರಮವನ್ನು ಶ್ರೀಮತಿ ಶುಭಾರಾಣಿ ಬೋಳಾರ್ ಇವರ ನಿರ್ದೇಶನದಲ್ಲಿ ನಡೆಯುವುದು.

City Today News 9341997936

Leave a comment

This site uses Akismet to reduce spam. Learn how your comment data is processed.