ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನ

ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘ ಕರ್ನಾಟಕ ವು ದಿನಾಂಕ 17-03-2024 ರವಿವಾರ ದಂದು ಬೆಂಗಳೂರಿನ ಶಿಕ್ಷಕರ ಸದನ, ಕೆ ಜೆ ರೋಡ, ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ “ಅತಿಥಿ ಶಿಕ್ಷಕರ ವಾರ್ಷಿಕ ರಾಜ್ಯ ಸಮ್ಮೇಳನ” ಹಮ್ಮಿಕೊಂಡಿದ್ದು ಈ ಸಮ್ಮೇಳನವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪನವರು ಇನ್ನು ಹಲವು ನಾಯಕರ ಉಪಸ್ಥಿತಿಯಲ್ಲಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ,

ಹಾಗಾಗಿ ರಾಜ್ಯದ ಸಮಸ್ತ ಅತಿಥಿ ಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ರಾಜ್ಯ ಸಂಘದ ಗೌರವ ಅಧ್ಯಕ್ಷರಾದ ಶ್ರೀ ಅನಂತ್‌ ನಾಯ್ಕರವರು, ಅಧ್ಯಕ್ಷರಾದ ಶ್ರೀ ಹನುಮಂತ್ ಹೆಚ್ ಎಸ್ ರವರು,ಉಪಾಧ್ಯಕ್ಷರಾದ ಶ್ರೀಮತಿ. ಚಿತ್ರಲೇಖ, ಪ್ರದಾನ ಕಾರ್ಯದರ್ಶಿಯಾದ ಶ್ರೀ ಬಸವರಾಜ ಕರಡಿಗುಡ್ಡ, ನಿರ್ದೇಕ್ಷಕರಾದ ಶ್ರೀ ತಿಪ್ಪಣ್ಣ ಹತ್ತಿಗೂಡೂರು ಮತ್ತುಶ್ರೀ ಗಂಗಧರ ಹರಿಜನ್ ಹಾಗೂ ರಾಜ್ಯದ ಜಿಲ್ಲಾ/ತಾಲೂಕು ಸಮಿತಿಗಳ ಪದಾಧಿಕಾರಿಗಳು ಪ್ರೆಸ್ ಕ್ಲಬ್ ಆಫ್ ಬೆಂಗಳೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

City Today News 9341997936

Leave a comment

This site uses Akismet to reduce spam. Learn how your comment data is processed.