ಪ್ರಾತ: ಸ್ಮರಣೀಯ ಪರಮಪೂಜ್ಯ108 ಶ್ರೀ ಶ್ರೀ ಸುಯತಿಂದ್ರ ತೀರ್ಥ ಶ್ರೀಪಾದರ “ಮಹಾಸಮರಾಧನೆ”

ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಪರಮಪೂಜ್ಯ ಶ್ರೀ 108 ಶ್ರೀ  ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದಿಂದ್ರಾಚಾರ್ಯರ ಮತ್ತು ಧರ್ಮಾಧಿಕಾರಿಗಳಾದ ಜಿ. ಕೆ. ಆಚಾರ್ಯರ ನೇತೃತ್ವದಲ್ಲಿ ಪ್ರಾತ:ಸ್ಮರಣೀಯರಾದ ಪರಮಪೂಜ್ಯ 108 ಶ್ರೀಸುಯತಿಂದ್ರತೀರ್ಥ ಶ್ರೀಪಾದಂಗಳವರ “ಮಹಾಸಮಾರಾಧನೆ”ಯನ್ನು ವಿಶೇಷ ಉತ್ಸವ, ಪ್ರವಚನ, ಅಲಂಕಾರದೊಂದಿಗೆ ನೆರವೇರಿತು ಎಂದು ಶ್ರೀ ನಂದಕಿಶೋರಾಚಾರ್ಯರು ತಿಳಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನೆರವೇರಿತು.

City Today News 9341997936

Leave a comment

This site uses Akismet to reduce spam. Learn how your comment data is processed.