ಕೇಂದ್ರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್. ಡಿ. ಕುಮಾರ್ ಸ್ವಾಮಿ ಅವರಿಗೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ ರವರು ಶುಭಕೋರಿದರು.

ಕೇಂದ್ರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್. ಡಿ. ಕುಮಾರ್ ಸ್ವಾಮಿ ಅವರಿಗೆ ಶಾಸಕರು ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಶ್ರೀ ಟಿ.ಎ.ಶರವಣ  ರವರು  ಶುಭಕೋರಿದರು.


ಇಂದು ದೆಲ್ಲಿ ಯಲ್ಲಿ  ಮಾನ್ಯ ಶ್ರೀ. ನರೇಂದ್ರ ಮೋದಿ ಯವರ ನೇತೃತ್ವದ NDA ಸರಕಾರದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಹೆಚ್.ಡಿ.ಕುಮಾರ ಸ್ವಾಮಿ ಅವರಿಗೆ ಹೂ ಗುಚ್ಛ ನೀಡಿ ಶುಭ ಕೋರಿದ ವಿಧಾನ ಪರಿಷತ್ ಶಾಸಕರಾದ ಟಿ.ಎ.ಶರವಣ ಹಾಗು ಬೊಜೆ ಗೌಡ.

City Today News 9341997936

Leave a comment

This site uses Akismet to reduce spam. Learn how your comment data is processed.