
ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 18ರಂದು ಬಿಜೆಪಿ ನೂತನ ಸಂಸದ ಡಾ|| ಮಂಜುನಾಥ್ ದಂಪತಿಗಳು ಶ್ರೀ ಗುರು ರಾಯರ ಬೃಂದಾವನಕ್ಕೆ ದೀಪ ಬೆಳಗಿಸಿ ನಂತರ ಪರಮ ಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿ, ಆಶೀರ್ವಾದ ಪಡೆದುಕೊಂಡರು ಈ ಸಂದರ್ಭದಲ್ಲಿ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರು, ಶ್ರೀ ನಂದಕಿಶೋರ್ ಆಚಾರ್ಯರು , ಶ್ರೀ ಕೃಷ್ಣಾಚಾರ್ಯರು,ಉದ್ಯಮಿ ಶ್ರೀ ಕಿರಣ್ ಕುಮಾರ್, ಮತ್ತು ಶ್ರೀ ಮಠದ ಸಿಬ್ಬಂದಿಗಳು ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.
City Today News 9341997936
