ಜಯನಗರ ರಾಯರ ಮಠದಲ್ಲಿ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ”(ಧಾರ್ಮಿಕ ಪ್ರವಚನ)

ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 6, 7 ಮತ್ತು 9ರಂದು ಪ್ರತಿದಿನ ಸಂಜೆ 6-30 ರಿಂದ 7-30ರ ವರೆಗೆ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ “ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ” ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ ಎಂದು ಟಿಟಿಡಿಯ ಡಾ|| ಪಿ. ಭುಜಂಗರಾವ್ ಮತ್ತು ಶ್ರೀಮಠದ ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41

City Today News 9341997936

Leave a comment

This site uses Akismet to reduce spam. Learn how your comment data is processed.