
ಜಯನಗರದ 5ನೇ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಯರ “ಆರಾಧನಾ” ಮಹೋತ್ಸವದ ಆಹ್ವಾನಪತ್ರಿಕೆಯನ್ನು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದಿಂದ್ರ ಆಚಾರ್ಯರಿಂದ ಸ್ವೀಕರಿಸಿದ ಹಿರಿಯ ಹಾಸ್ಯ ಚಿತ್ರನಟರಾದ ಶ್ರೀ ಉಮೇಶ್ ರವರು .ಈ ಸಂದರ್ಭದಲ್ಲಿ ಶ್ರೀ ನಂದಕಿಶೋರ್ ಆಚಾರ್ಯರು ಉಪಸ್ಥಿತರಿದ್ದರು.
City Today News 9341997936
