02/09/2024 ರ ಸಂಜೆ 6 ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ  ಹಿರಿಯ ಸಾಹಿತಿಗಳಾದ ಡಾ.ಹೆಚ್.ಎಸ್.ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ



ಸಿರಿವರ ಕಲ್ಚರಲ್ ಅಕಾಡೆಮಿ ಹಾಗೂ ಅನನ್ಯ ಕ್ರಿಯೇಷನ್ ಸಹಯೋಗದಲ್ಲಿ ದಿನಾಂಕ 02/09/2024 ರ ಸಂಜೆ 6 ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ  ಹಿರಿಯ ಸಾಹಿತಿಗಳಾದ ಡಾ.ಹೆಚ್.ಎಸ್.ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದೆ. ಅಂದು ನಮ್ಮೊಂದಿಗೆ  ಹಿರಿಯ ಸಾಹಿತಿಗಳು , ಕನ್ನಡ ಅಭಿವೃಧ್ಧಿ ಪ್ರಾದಿಕಾರದ  ಮಾಜಿ ಅಧ್ಯಕ್ಷರು ಪ್ರೊ. ಎಸ್.ಜಿ.ಸಿದ್ದರಾಮಯ್ಯ , ಹಿರಿಯ ಸಂಗೀತ ನಿರ್ದೇಶಕರಾದ ಡಾ.ಹಂಸಲೇಖ ಅವರು, ಹಾಗೂ  ನಾಟಕ ಅಕಾಡೆಮಿ ಸದಸ್ಯರಾದ ಶ್ರೀ ರವೀಂದ್ರನಾಥ ಸಿರಿವರ ಅವರು ಉಪಸ್ಥಿತಿ ಇರುವರು. ಕಾರ್ಯಕ್ರಮದ ನಂತರ ಮೈಸೂರಿನ GPIER ಕಲಾ ತಂಡದಿಂದ ಡಾ.ಹೆಚ್.ಎಸ್.ಶಿವಪ್ರಕಾಶ್ ವಿರಚಿತ “ಮಂಟೇಸ್ವಾಮಿ ಕಥಾ ಪ್ರಸಂಗ ” ನಾಟಕ ಪ್ರದರ್ಶನ.

City Today News 9341997936

Leave a comment

This site uses Akismet to reduce spam. Learn how your comment data is processed.