
ಕರ್ನಾಟಕ ವಿಧಾನ ಪರಿಷತ್ ಶಾಸಕರು ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ ಶರವಣ ಅವರು *ಸರ್ಕಾರಿ ಭರವಸೆಗಳ ಸಮಿತಿಯ* ನೂತನ *ಅಧ್ಯಕ್ಷರಾಗಿ* ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಚೇರಿ ಉದ್ಘಾಟನೆಯ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಟಿ. ಎ. ಶರವಣ ಅವರ ಕುಟುಂಬಸ್ಥರು, ಬಂಧು ಮಿತ್ರರು ಹಾಗೂ ಇತರ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
City Today News 9341997936
