ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾದ ಕಚೇರಿ ಉದ್ಘಾಟನೆಯ ಪೂಜಾ ಕಾರ್ಯಕ್ರಮ

ಕರ್ನಾಟಕ ವಿಧಾನ ಪರಿಷತ್ ಶಾಸಕರು ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾದ ಟಿ.ಎ ಶರವಣ ಅವರು  *ಸರ್ಕಾರಿ ಭರವಸೆಗಳ ಸಮಿತಿಯ* ನೂತನ *ಅಧ್ಯಕ್ಷರಾಗಿ* ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕಚೇರಿ ಉದ್ಘಾಟನೆಯ ಪೂಜಾ ಕಾರ್ಯಕ್ರಮ  ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಟಿ. ಎ. ಶರವಣ ಅವರ ಕುಟುಂಬಸ್ಥರು, ಬಂಧು ಮಿತ್ರರು ಹಾಗೂ ಇತರ ರಾಜಕೀಯ ಗಣ್ಯರು ಭಾಗಿಯಾಗಿದ್ದರು.

City Today News 9341997936

Leave a comment

This site uses Akismet to reduce spam. Learn how your comment data is processed.