“ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಈ ರಾಘವೇಂದ್ರ ಸ್ವಾಮಿಗಳ  ಬೃಂದಾವನಕ್ಕೆ ತೈಲಾಭ್ಯಂಜನ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ”

“ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಈ ರಾಘವೇಂದ್ರ ಸ್ವಾಮಿಗಳ  ಬೃಂದಾವನಕ್ಕೆ ತೈಲಾಭ್ಯಂಜನ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ”
ಪರಮಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ  ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಬೆಳಗ್ಗೆ ವಿಶೇಷ ಪೂಜಾ ವೈಭವ ನೆರವೇರಿತು  ಎಂದು ಶ್ರೀ ನಂದಕಿಶೋರ್ ಆಚಾರ್ ತಿಳಿಸಿದರು, ಈ ಸಂದರ್ಭದಲ್ಲಿ ನೂರಾರು ಭಕ್ತರು ರಾಯರ ದರ್ಶನ ಪಡೆದು ಮಂಗಳಾರತಿಯನ್ನು ಸ್ವೀಕರಿಸಿ ಶ್ರೀ ಗುರು ರಾಯರ ಅನುಗ್ರಹಕ್ಕೆ ಪಾತ್ರರಾದರು.

City Today News 9341997936

Leave a comment

This site uses Akismet to reduce spam. Learn how your comment data is processed.