
ಅಕ್ಷಯ ಬ್ರಾಹ್ಮಣ ಮಹಾಸಂಘದ 6ನೇ ವಾರ್ಷಿಕೋತ್ಸವ ಪ್ರಯುಕ್ತ ಸೀತಾರಾಮ ಕಲ್ಯಾಣವನ್ನು ಜ್ಯೋತಿ ಬೆಳಗುವ ಮೂಲಕ ಸಂಘದ ಅಧ್ಯಕ್ಷರಾದ ಡಾ.ಅಂಬರೀಶ್ ಜಿ ಮತ್ತು ಡಾ. ಸಿ.ಎನ್.ಅಶ್ವಥ್ ನಾರಾಯಣ ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಬಿಬಿಎಂಪಿ ಮಾಜಿ ಸದಸ್ಯರಾದ ಎನ್.ಜೈಪಾಲ್ ಬಿಬಿಎಂಪಿ ಮಾಜಿ ಸದಸ್ಯರಾದ ಮುನಿಸ್ವಾಮಿ ಗೌಡ ಮತ್ತು ಗಣೇಶ ದೀಕ್ಷಿತ್ ವೆಂಕಟರಮಣ ಶಾಸ್ತ್ರಿ ಮತ್ತು ಭಾನುಪ್ರಕಾಶ್ ಶರ್ಮ ಭಾಗವಹಿಸಿದ್ದರು ಹಾಗೂ ಈ ಕಾರ್ಯಕ್ರಮದಲ್ಲಿ ಯಶವಂತಪುರ ಭಾಗದ ಸಾವಿರಾರು ಜನ ಭಕ್ತರು ಭಾಗವಹಿಸಿ ಸೀತಾರಾಮ ಕಲ್ಯಾಣೋತ್ಸವಕ ಯಶಸ್ವಿಯಾಗಿ ನೆರವೇರಿಸಿದರು.
City Today News 9341997936





You must be logged in to post a comment.