ರಾಜ್ಯದ 224ಕ್ಷೇತ್ರಗಳಲ್ಲಿ ಹಿಂದೂ ಮಹಾಸಭಾ ಸ್ಪರ್ದೆ; ಭಾಸ್ಕರ್ ಪೂಜಾರಿ

ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಗಳು ಸ್ಪರ್ದಿಸಲಿದ್ದು.ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಹಾಸಭಾದ ಉಪಾಧ್ಯಕ್ಷ ಭಾಸ್ಕರ್ ಪೂಜಾರಿ ತಿಳಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ನಡೆದ ಸುದ್ದಿಗೋಷ್ಢಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಹಿಂದೂ ಮಹಾ ಸಭಾ ರಾಷ್ಟ್ರೀಯ ಪಕ್ಷವಾಗಿದ್ದು, ಈ ಬಾರಿ ಕರ್ನಾಟಕದಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಇರುವ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ದೆಗೆ ಇಳಿಯಲಾಗುವುದು. ಅದೇ ರೀತಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿಯೂ ನಮ್ಮ ಅಭ್ಯರ್ಥಿಗಳನ್ನು ಕಣಕಿಳಿಸುವುದಾಗಿ ಇದಕ್ಕೆ ಬೇಕಾದ ಎಲ್ಲ ಕಾರ್ಯವೈಖರಿಯನ್ನು ರಚಿಸಿಕೊಂಡಿರುವುದಾಗಿ ತಿಳಿಸಿದರು.

ಬೆಂಗಳೂರು ಜಿಲ್ಲಾಧ್ಯಕ್ಷ ಶಶಿಕಾಂತ ಪೂಜಾರಿ,ಬೆಂಗಳೂರು ನಗರ ಜಿಲ್ಲೆಯ ಉಪಾಧ್ಯಕ್ಷ ಹರೀಶ್, ಯುವ ಘಟಕ ಅಧ್ಯಕ್ಷ ಎಂ.ನಾಗರಾಜ್ ಮತ್ತಿತರರು ಹಾಜರಿದ್ದರು.

City Today News – 9341997936

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್.ಹೆಚ್.ಎಮ್.ಒಳಗುತ್ತಿಗೆ ನೌಕರರ ಸೇವೆಯನ್ನು ಖಾಯಂಗೊಳಿಸಲು ಆರ್.ಪಿ.ಐ.ಆಗ್ರಹ.

ಈ ನಮ್ಮ ಪತ್ರಕ್ಕೆ ಲಗತ್ತಿಸಿರುವ ಎನ್.ಹೆಚ್.ಎಮ್.ಒಳಗುತ್ತಿಗೆ ನೌಕರರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಪತ್ರವನ್ನು ಲಗತ್ತಿಸಿದ್ದು ಇದರ ವಿವರಗಳು ಸ್ವಯಂವೇದ್ಯವಾಗಿದೆ. ಸುಮಾರು ಮುವತ್ತು ಸಾವಿರಕ್ಕು ಮಿಗಿಲಾದ ಸಂಖ್ಯೆಯಲ್ಲಿ ರಾಜ್ಯಾದ್ಯಂತ ತಮ್ಮ ಪಾಣ, ಆರೋಗ್ಯಗಳನ್ನು ಲೆಕ್ಕಸಿದ ಸೇವೆ ಮಾಡುತ್ತಿರುವ ಈ ನೌಕರರು ಇದೀಗ ಕಳೆದ 16(13.02.2023)ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಹೋರಾಟದ ಬಗ್ಗೆ ತಮ್ಮ ಗಮನವನ್ನು ಸೆಳೆಯಬಯಸುತ್ತೇವೆ. ಈ ಹೋರಾಟವನ್ನು ಆರ್.ಪಿ.ಐ. ಸಕ್ರಿಯವಾಗಿ ಬೆಂಬಲಿಸುತ್ತದೆ. ಈ ಕೆಳಗೆ ಕಾಣಿಸಿರುವ ಸಂಘಟನೆಗಳೂ ಸಹ ಈ ನೌಕರರ ಹೋರಾಟವನ್ನು ಬೆಂಬಲಿಸುತ್ತವೆ. ಈ ನೌಕರರ ಪೈಕಿ ಬಹುತೇಕರು ಎಸ್ಸಿ/ಎಸ್ಟಿ ಮತ್ತಿತರೆ ಹಿಂದುಳಿದ ಶೋಷಿತ ಸಮುದಾಯಗಳಿಗೆ ಸೇರಿದವರಾಗಿದ್ದು ಇದು ಗಮನಾರ್ಹ ಸಂಗತಿ.

ಬೇಡಿಕೆಗಳು ನ್ಯಾಯೋಚಿತವಾಗಿದ್ದು ಸರ್ಕಾರವು ಕುರಿತು ಉದಾಸೀನ ಭಾವನೆ ತಳೆದಿದೆ. ಈ ಕುರಿತು ಆರೋಗ್ಯ ಇಲಾಖೆಯ ಮಂತ್ರಿಗಳು ಅಥವಾ ಇಲಾಖೆಯ ವರಿಷ್ಠ ಅಧಿಕಾರಿಗಳು ಯಾವ ಕ್ರಮ ಜರುಗಿಸಿದ್ದಾರೆಂಬ ಮಾಹಿತಿಯೂ ಸಹ ಲಭ್ಯವಿಲ್ಲ. ಇವರ ಸೇವೆಯನ್ನು ಇತರೆ ಆರು ರಾಜ್ಯಗಳಲ್ಲಿ ಖಾಯಂಗೊಳಿಸಿರುವಂತೆ ಮತ್ತು ವಿನಾಂಕ: 27.02.2023ರಂದು ತೆಲಂಗಾಣ ರಾಜ್ಯದಲ್ಲಿ ಖಾಯಂ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿರುತ್ತಾರೆ. ನಮ್ಮ ರಾಜ್ಯದಲ್ಲಿಯೂ ಸಹ ಖಾಯಂಗೊಳಿಸಲು ಸೂಕ್ತ ಕಾನೂನು ಕ್ರಮ ಜರುಗಿಸಲು ಆದೇಶಿಸಬೇಕೆಂದು ಒತ್ತಾಯಪೂರ್ವಕವಾಗಿ ಮನವಿ ಮಾಡುತ್ತಿದ್ದೇವೆ.

ಆರೋಗ್ಯ ಸಚಿವರಾದ ಡಾ.ಕೆ.ಸುಧಾಕರ್ ಅವರು ಈ ಒಳಗುತ್ತಿಗೆ ನೌಕರರ ಹೋರಾಟವನ್ನು ಬಹಳ ಹಗುರವಾಗಿ ಪರಿಗಣಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕರೊಬ್ಬರು ಈ ಹೋರಾಟ ಕುರಿತು ಕೇಳಿದ ಪ್ರಶ್ನೆಗೆ ಉತ್ತರಕೊಟ್ಟಿರುವ ಸಚಿವರು ಶೇ.15 ರಷ್ಟು ಸಂಬಳ ಹೆಚ್ಚುಸುತ್ತೇವೆಯೇ ಹೊರತು ಇವರ ಸೇವೆಯನ್ನು ಖಾಯಂಗೊಳಿಸುವುದಿಲ್ಲ ಉದ್ಧಟತನದ ಹೇಳಿಕೆ ನೀಡಿರುವುದನ್ನು ಆರ್.ಪಿ.ಐ. ತೀವ್ರವಾಗಿ ಖಂಡಿಸುವುದಲ್ಲದೆ ಇವರ

ಒಳಗುತ್ತಿಗೆ ನೌಕರರ ವಿರೋಧಿ ಧೋರಣೆಯ ವಿರುದ್ಧ ಹೋರಾಟ ನಡೆಸದೆ ಅನ್ಯಮಾರ್ಗವಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಂದೆ 02.03.2023ಂದು ಏಕಕಾಲಕ್ಕೆ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿ ಸಚಿವರ ಉದಾಸೀನತೆಯನ್ನು ಖಂಡಿಸಲಾಗುವುದು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಈ ಒಳಗುತ್ತಿಗೆ ನೌಕರರನ್ನು ಖಾಯಂಗೊಳಿಸಲು ಸಕಾರಾತ್ಮಕ ಭರವಸೆ ನೀಡಲು ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳ ಮುಖ್ಯಸ್ಥರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ರವಾನಿಸಲಾಗುವುದು, ಆರೋಗ್ಯ ಇಲಾಖೆಯ ಈ ಒಳಗುತ್ತಿಗೆ ನೌಕರರ ಹೋರಾಟವು ಮಾನವೀಯತೆಯ ಹೋರಾಟವಾಗಿದ್ದು ಇದನ್ನು ಮುಖ್ಯಮಂತ್ರಿಗಳು ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸುತ್ತೇವೆ.

ದೇಶದ ಆರು ರಾಜ್ಯಗಳಲ್ಲಿ (ರಾಜಸ್ಥಾನ, ಪಂಜಾಬ್, ಹಿಮಾಚಲಪ್ರದೇಶ, ಓರಿಸ್ಸಾ, ಮಣಿಪುರ, ಹರಿಯಾಣ) ಇವರ ಸೇವೆಯನ್ನು ಖಾಯಂಗೊಳಿಸಿರುವಾಗ ಕರ್ನಾಟಕದಲ್ಲಿ ಇವರನ್ನು ಖಾಯಂಗೊಳಿಸಲು ರಾಜ್ಯ ಸರ್ಕಾರಕ್ಕೆ ಬಹಳ ದೊಡ್ಡ ಹಣಕಾಸಿನ ಹೊರ ಆಗಲಾರದು.ನಮ್ಮ ರಾಜ್ಯ ಸರ್ಕಾರದ ಇಂದನ ಇಲಾಖೆಯಲ್ಲಿನ ಇಂತಹದೇ ಒಳಗುತ್ತಿಗೆ ನೌಕರರನ್ನು ಮತ್ತು ಪೌರ ಕಾರ್ಮಿಕರನ್ನು ಖಾಯಂಗೊಳಿಸಿರುವಷ್ಟು ಆರ್ಥಿಕ ಹೊರೆ ರಾಜ್ಯ ಸರ್ಕಾರಕ್ಕೆ ಇದರಿಂದ ಆಗಲಾರದು. ಶೇ 15%ರಷ್ಟು ವೇತನ ಹೆಚ್ಚಳವು 10-15 ಸಾವಿರ ವೇತನ ಪಡೆಯುವ ನೌಕರರಿಗೆ ಯಾವುದೇ ರೀತಿಯಲ್ಲಿ ಅನುಕೂಲವಾಗಿರುವುದಿಲ್ಲ ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

ಪ್ರೆಸ್ಸ್ ಕ್ಲಬ್ ಆಫ್ ಬೆಂಗಳೂರಿನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಜಿ.ಸಿ.ವೆಂಕಟರಮಣಪ್ಪ-ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರು-ಆರ್.ಪಿ.ಐ. ಡಾ.ಆರ್.ಚಂದ್ರಶೇಖರ್ – ಬೆಂ. ನಗರ ಜಿಲ್ಲಾಧಕರು ಉಪಸ್ತಿತಿಯಿದ್ದರು

City Today News – 9341997936

ಆರ್ ಎಸ್ ಪಕ್ಷದಿಂದ “ಕರುನಾಡು ಕಟ್ಟೋಣ ಸಂಕಲ್ಪ ಯಾತ್ರೆ”

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಏಳಿ! ಎದ್ದೇಳಿ! ವೀರಕನ್ನಡಿಗರೇ, ಭ್ರಷ್ಟರನ್ನು ತೊಲಗಿಸುವ ತನಕ ವಿರಮಿಸದಿರಿ ಎಂದು ಕೆ.ಆರ್.ಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ 13 ಜಿಲ್ಲೆಗಳಲ್ಲಿ ನೂರಾರು ವಾಹನಗಳೊಂದಿಗೆ “KRS ಪಕ್ಷವನ್ನು ಬೆಂಬಲಿಸಿ ಕರ್ನಾಟಕ ರಕ್ಷಿಸಿ” ಎಂಬ ಘೋಷವಾಕ್ಯದೊಂದಿಗೆ “ಕರುನಾಡು ಕಟ್ಟೋಣ – ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದೇ ಸೋಮವಾರ, 27-02-202 ರಾಮನಗರ ಜಿಲ್ಲೆಯ ಮಾಗಡಿಯಿಂದ ಪ್ರಾರಂಭವಾಗಿ ತುಮಕೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಗಿ ತುಮಕೂರಿನಲ್ಲಿ ಈ ಯಾತ್ರೆಯು ಸಮಾರೋಪಗೊಳ್ಳಲಿದ

ಈಗಾಗಲೆ, ರಾಜ್ಯ ಸಮಿತಿಯ ಹಲವಾರು ಪದಾಧಿಕಾರಿಗಳು ಕಳೆದ ಮೂರು ತಿಂಗಳಿಂದ ನಿರಂತರವಾಗಿ ರಾಜ್ಯಾದ್ಯಂತ ಪ್ರವಾಸ, ಯಾತ್ರೆಗಳನ್ನು ಹಮ್ಮಿಕೊಳ್ಳೂವುದು, ಜನರಿಂದ ದೇಣಿಗೆ ಸಂಗ್ರಹ ಕಾರ್ಯ, ಭ್ರಷ್ಟ ಜೆಸಿಬಿ ಪಕ್ಷಗಳ ದುಷ್ಟ ಚುನಾವಣಾ ತಂತ್ರಗಳನ್ನು ನಿಯಂತ್ರಿಸಲು ಒತ್ತಾಯಿಸಿ ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆಗಳನ್ನು ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಯಾತ್ರೆಯ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಮುಂಬರುವ ವಿಧಾನಸಭಾ ಚುನಾವಣೆಗೆ ಕೆ.ಆರ್.ಎಸ್. ಪಕ್ಷದ ಪ್ರಮುಖ ಪ್ರಣಾಳಿಕಾ ಅಂಶಗಳನ್ನು ಬಿಡುಗಡೆ ಮಾಡಲಾಗುವುದು ಮತ್ತು ಅದನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಯಾತ್ರೆಯ ಸಮಾರೋಪದಲ್ಲಿ ಪಕ್ಷದ ಸಂಪೂರ್ಣ ಪ್ರಣಾಳಿಕೆಯನ್ನು ಬಿಡುಗಡ ಮಾಡಲಾಗುವುದು. ಈಗಾಗಲೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 82 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದು, ಜನರ ಬಳಿಗೆ ತೆರಳಿ ತನ್ನ ಹಾಗೂ ಜೆಸಿಬಿ ಪಕ್ಷಗಳ ರಾಜಕೀಯ ವಿಚಾರಗಳನ್ನ ಕ್ಷೇತ್ರದ ಮತದಾರರಿಗೆ ಬಿಡಿಬಿಡಿಯಾಗಿ ವಿವರಿಸುತ್ತಿದ್ದಾರೆ. ಈಗಾಗಲೇ ಜೆಸಿಬಿ ಪಕ್ಷಗಳು ಮಾಡುತ್ತಿರುವ ಅನಾಚಾರದ ಕುಕ್ಕರ್, ಲಿಕ್ಕರ್, ಹಣ, ಹೆಂಡದ ವಿಚಾರಗಳನ್ನು ತೊಲಗಿಸುವ ನಿಟ್ಟಿನಲ್ಲಿ ನಮ್ಮ ಪಕ್ಷದ ಸಂಭಾವ್ಯ ಅಭ್ಯರ್ಥಿಗಳು ಕೆಲಸ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಪಕ್ಷದ ಸಂಘಟನೆಯಲ್ಲಿ ಮತ್ತು ಕ್ಷೇತ್ರದಲ್ಲಿ ಉತ್ತಮವಾಗಿ ಪ್ರಚಾರ ನಡೆಸಿರುವವರನ್ನು ಅಭ್ಯರ್ಥಿಗಳಂದು ಘೋಷಣೆ ಮಾಡಲಾಗುವುದು.

ಜೆಸಿಬಿ ಪಕ್ಷಗಳು ಸಂಪೂರ್ಣವಾಗಿ ಸಮಾಜವನ್ನು ಒಡೆದು, ರಾಜ್ಯವನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿವೆ ಮತ್ತು ಅವರು ಪ್ರತಿನಿತ್ಯವೂ ಹಣ, ಹೆಂಡ, ಸೀರೆ ಹಂಚುವ ಕೆಲಸದಲ್ಲಿ ಹೊಡಗಿದ್ದಾರೆ, ಈ ಪಕ್ಷಗಳಿಗೆ ರಾಜ್ಯವನ್ನು ಸಮಗ್ರವಾಗಿ ಕಟ್ಟುವ, ಜನರನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುನ್ನಡೆಸುವ ಯೋಜನೆಯಾಗಲಿ ಅಥವಾ ಬದ್ಧತೆಯಾಗಲಿ ಇಲ್ಲವೇ ಇಲ್ಲ. ಅವರ ಎಲ್ಲಾ ಯೋಜನಗಳು ಕೇವಲ ಹಣ ಮಾಡಲು ಮತ್ತು ಚುನಾವಣೆಯಲ್ಲಿ ಗೆಲ್ಲಲು ಮಾತ್ರ ರಾಜ್ಯದ ಜನ ಜೆಸಿಬಿ ಪಕ್ಷಗಳ ಒಪ್ಪಂದ ರಾಜಕಾರಣ ವ್ಯವಸ್ಥೆಯನ್ನ ತಿರಸ್ಕರಿಸಿ ಉತ್ತಮ ರಾಜಕಾರಣವನ್ನು ನಾಡಿಗೆ ತರುವ ನಿಟ್ಟಿನಲ್ಲಿ ಹೋರಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವನ್ನ ಬೆಂಬಲಿಸುತ್ತಾರೆ ಹಾಗೂ 2022ರ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸೌಧದ ಶಕ್ತಿ ಕೇಂದ್ರಕ್ಕೆ ಕಳಿಸಕೊಡಲಿದ್ದಾರೆ ಎಂಬ ನಂಬಿಕೆಯಿಂದ ರಾಜ್ಯದಲ್ಲಿ ಯಾತ್ರೆಯು ನಡೆಯಲಿದೆ ಎಂದು ಸೋಮಸುಂದರ್ ಕೆ.ಎಸ್‌- ರಾಜ್ಯ ಕಾರ್ಯದರ್ಶಿ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

City Today News – 9341997936

State level Hindu Rashtra Convention Planned in Bengaluru on 28th and 29th January 2023

More than 100 Hindu organisations with 500 devout Hindus will be participating !

PRESS MEET HELD AT PRESS CLUB OF BANGALORE

Hindu Janajagruti Samiti is organising a state level Hindu Rashtra Convention at Gangamma Thimmaiah Inn and Convention Center, Bengaluru on 28th and 29th January 2023. More than 100 Hindu organisations, with 500 devout Hindus will be participating from different districts of Karnataka.

This Hindu Rashtra Convention will discuss various issues concerning Hindus, like Love Jihad, Halal Jihad, Brutal killings of Hindu workers, distortion of History, attack on Hindu Dharma and practices, Temple Takeover, Protection of Cows etc. A working plan will be formulated to create awareness amongst Hindus, to unite them and take up agitations to solve these problems.

More than 30 eminent personalities will guide on various topics; prominent among them being Sri. Chakravarthy Sulibele, Yuva Brigade, Sri. Ramesh Shinde, National Spokesperson of Hindu Janajagruti Samiti, Dr. S.R.Leela, Historian, Sri. Sandeep Balakrishna, Author, Addanda Cariappa, Director, Rangayana, Sri. Prakash Belawadi, Film Director, Adv. Kiran Bettadapur etc. More than 50 senior advocates, businessmen, intellectuals, authors Temple Trustees and members from like minded Nationalist and Spiritual organisations will participate in the convention. contact 7204082609 to register.

– Mr. Mohan Gowda,

State Spokesperson, Hindu Janajagruti Samiti Contact: 7204082609

City Today News – 9341997936

Eminent Social Activist and Ophthalmologist, Dr. Madhu Seethappa, Joins AAP

Press meet held at Press Club of Bangalore

Aam Aadmi Party Karnataka Wednesday announced the joining of Dr. Madhusudan Seethappa, an eminent ophthalmologist and a social activist from Bagepalli to the party.

Addressing the media on the occassion, Karnataka State In-charge, Dilip Pandey said, “We are thrilled to have Dr. Seethappa join our party. Dr. Siddappa’s expertise will be a valuable asset to the party, particularly in the areas of health systems , irrigation and farmer issues. We welcome him to the AAP family and look forward to working with him to bring about positive change for the people of Karnataka”.

On joining the Aam Aadmi Party, Dr. Madhu Seethappa said, “I am happy to be part of the AAP family. AAP is a party run by democratic values and gives emphasis on inclusion of all communities and all strata of people. I have always worked for the upliftment of the people. Intelligent people should enter politics for the betterment of the society. Karnataka has been marred with corruption and communal outrages and this has to change. I believe that AAP can bring that change”.

Madhu Seethappa is a senior corneal surgeon. He is currently working at Optimax Hospital in Tumakuru and has a significant number of corneal surgeries to his credit. Dr. Seethappa is also a social activist and has written articles on the fate of farmers in drought-affected districts, highlighting the social, economic and health effects of the farmers in those areas.

He had submitted a detailed project report prepared by Sanlac Company in 2014 on how to rectify the mistakes in ongoing Yettinahole project, KC valley & HN valley projects. He also submitted the detailed project report about diverting 40 TMCs of water from Linganamakki dam to then honourable irrigation minister Mr. M.B. Patil.

Dr. Seethappa has been a close associate of Late Commorade GV Sreerama Reddy, a CPM leader and two time MLA from Bagepalli constituency. He has been leading the Praja Sangharasha Samiti since 2017 after the founder GV Sreerama Reddy’s demise. PSS is an organization that works for the upliftment of farmers and farmer issues in Bagepalli.

He has recently started a 90 days movement called Jana Jagruthi Jaatha to fight against electoral corruption, constituencies problems/development & to aims to prevent BJP to gain Power.

City Today News – 9341997936