
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಈ ದಿನ ಗುರುವಾರದ ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ಶ್ರೀ ಗುರು ರಾಯರ ಬೃಂದಾವನದ ಮುಂಭಾಗದಲ್ಲಿ ಅರ್ಚಕರಾದ ಶ್ರೀ ನಂದಕಿಶೋರ್ ಆಚಾರ್ಯರು ಸಂಕಲ್ಪವನ್ನು ಮಾಡಿಸಿದರು. ನಂತರ ಶ್ರೀ ದೇವೇಗೌಡರು ಪ್ರಾರ್ಥನೆಯನ್ನು ಮಾಡಿ ದೀಪಗಳನ್ನು ಬೆಳಗಿಸಿ ಮಂಗಳಾರತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಶೇಷವಸ್ತ್ರ, ಪರಿಮಳ ಪ್ರಸಾದ, ಫಲಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು,
City Today News 9341997936

You must be logged in to post a comment.