
ದಿನಾಂಕ 17.4.24 ರಂದು ಬೆಂಗಳೂರಿನ ಕೊಟ್ಟಿಗೆಪಾಳ್ಯದ ಮಾಳಗಾಳದಲ್ಲಿ ಹಮ್ಮಿಕೊಂಡಿರುವ ‘ನಮ್ಮ ತೆರಿಗೆ ನಮ್ಮ ಹಕ್ಕು’ ಅಭಿಯಾನ ಕುರಿತು ಇಂದು ಪತ್ರಿಕಾಗೋಷ್ಠಿ ನಡೆಯಿತು. ಲೇಖಕರು ಹಾಗೂ ಹೋರಾಟಗಾರರಾದ ಜಾಣಗೆರೆ ವೆಂಕಟರಾಮಯ್ಯ, ಎಸ್.ಜಿ. ಸಿದ್ದರಾಮಯ್ಯ, ಕಾತ ಚಿಕ್ಕಣ್ಣ, ಮುಕುಂದರಾಜ್, ತಲಕಾಡು ಚಿಕ್ಕರಂಗೇಗೌಡ, ಪ್ರಭಾ ಬೆಳವಂಗಲ, ನಾಗೇಶ ಅರಳಕುಪ್ಪೆ, ಶೇಖರ್ ಮುಂತಾದವರು ಭಾಗವಹಿಸಿದ್ದರು.
City Today News 9341997936

You must be logged in to post a comment.