
“ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮತ್ತು”ಭರತನಾಟ್ಯ”
ಶ್ರೀ ಗುರು ರಾಯರ ಸನ್ನಿಧಿಯಲ್ಲಿ ” ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ1008 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಅನುಗ್ರಹ ಆದೇಶದಂತೆ ಶ್ರೀಮಠದ ವ್ಯವಸ್ಥಾಪಕರಾದ ಆರ್,ಕೆ ವಾದಿಂದ್ರಾಚಾರ್ಯರ ನೇತೃತ್ವದಲ್ಲಿ ಪುರೋಹಿತರಾದ ಶ್ರೀ ನಂದಕಿಶೋರ ಆಚಾರ್ಯರು ಹಾಗೂ ಗೊಗ್ಗಿ ರಾಮಚಂದ್ರ ಆಚಾರ್ಯರು ನೆರವೇರಿಸಿದರು , ವಿದ್ವಾನ್ ಶ್ರೀ ಅನಂತ ನಾಗರಾಜ್ ಹಾಗೂ ವಿದುಷಿ ಶ್ರೀಮತಿ ಚೈತ್ರ ಅನಂತ್ ಇವರ ಶಿಷ್ಯ ವೃಂದದಿಂದ “ಭರತನಾಟ್ಯ” ನೃತ್ಯಾ0ಜಲಿ ಕಾರ್ಯಕ್ರಮವನ್ನು ಶ್ರೀ ಗುರು ರಾಯರ ಸನ್ನಿಧಿಯಲ್ಲಿ ನಡೆಸಿಕೊಟ್ಟರು, ಈ ಕಾರ್ಯಕ್ರಮದಲ್ಲಿ ಭಕ್ತರು ಭಾಗವಹಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.
City Today News 9341997936

You must be logged in to post a comment.