
“ರಾಯರ ಸನ್ನಿಧಿಯಲ್ಲಿ ಯತಿಗಳ ಸಮಾಗಮ” ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿ ಪತಿಗಳಾದ ಪರಮ ಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಹಾಗೂ ಶ್ರೀ 108 ಶ್ರೀ ಹರಿ ಹರ ಪುರ ಮಠದ ಸ್ವಯಂ ಪ್ರಕಾಶ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮಿಗಳು ಹಾಗೂ ಬಾಳಗಾರು ಅಕ್ಷೂಭ್ಯ ತೀರ್ಥ ಮಠದ 108 ಶ್ರೀ ರಾಮಪ್ರಿಯತೀರ್ಥ ಸ್ವಾಮಿಗಳು, ಸೋಸಲೆ ವ್ಯಾಸರಾಜ ಮಠದ ಶ್ರೀ 108ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮಿಗಳು ಹಾಗೂ ಶ್ರೀ108 ಶ್ರೀ ವಿದ್ಯಾ ವಿಜಯ ತೀರ್ಥ ಸ್ವಾಮಿಗಳು ಬೆಂಗಳೂರಿನ ಜಯನಗರ ರಾಯರ ಮಠದಲ್ಲಿ ರಾಯರ ಬೃಂದಾವನವನ್ನು ದರ್ಶಿಸಿ ನಂತರ ಮಂತ್ರಾಲಯ ಶ್ರೀಗಳ ಜೊತೆಯಲ್ಲಿ ಸಮಾಗಮದೊಂದಿಗೆ ಭಕ್ತರಿಗೆ ಅನುಗ್ರಹ ಸಂದೇಶ ನೀಡಿದರು, ಈ ಸಂದರ್ಭದಲ್ಲಿ ಪಂಡಿತ ಕೇಸರಿ ರಾಜಾ, ಎಸ್ ಗಿರಿ ಆಚಾರ್ಯರು ,ಸುಧೀಂದ್ರ ಆಚಾರ್ಯ, ಗೌತಮ ಆಚಾರ್ಯ, ಕೆ ವಾದಿಂದ್ರಾ ಚಾರ್ಯ, ಐ ಪಿ, ನರಸಿಂಹಮೂ ರ್ತಿ ಆಚಾರ್ಯ ಶ್ರೀ ನಂದಕಿಶೋರ್ ಆಚಾರ್ಯ, ಡಿ,ಪಿ ಅನಂತ ಆಚಾರ್ಯ, ಪುರಾಣಿಕ್ ಅನಂತ ಆಚಾರ್ಯ ಹಾಗೂ ಶ್ರೀಮಠದ ಸಿಬ್ಬಂದಿಗಳು ಶಿಷ್ಯರು ಭಕ್ತರು ಇನ್ನು ಹಲವಾರು ಗಣ್ಯರು ಭಾಗವಹಿಸಿದ್ದರು.
City Today News 9341997936

You must be logged in to post a comment.