
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮ ಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾಧೀಂದ್ರ ಆಚಾರ್ಯರ ನೇತೃತ್ವದಲ್ಲಿ ಹಾಗೂ ಧರ್ಮಾಧಿಕಾರಿಗಳಾದ ಜಿ, ಕೆ ಆಚಾರ್ಯರ ನೇತೃತ್ವದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವವುವಿಶೇಷವಾಗಿ ನೆರವೇರಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು, ಈ ಸಂದರ್ಭದಲ್ಲಿ ಚಂದ್ರಿಕಾ ಭಜನಾ ಮಂಡಳಿ ಹಾಗೂ ಹಯವದನ ಭಜನಾ ಮಂಡಳಿಯಿಂದ ವಿಶೇಷವಾಗಿ ಶ್ರೀ ಹರಿ ಭಜನೆ ಕಾರ್ಯಕ್ರಮ ಹಾಗೂ ಮಹಾ ರಥೋತ್ಸವದ ಮುಂಭಾಗದಲ್ಲಿ ಕೋಲಾಟ ದೊಂದಿಗೆ ಶ್ರೀಹರಿ ಭಜನೆ ಹಾಗೂ ಕನಕಾಭಿಷೇಕ ಮತ್ತು ಅನ್ನಸಂಪರ್ಪಣೆ ಕಾರ್ಯಕ್ರಮ ನೆರವೇರಿತು ಈ ಸಂದರ್ಭದಲ್ಲಿ ಭಜನಾಮಂಡಳಿಗಳಿಗೆ ಪ್ರೋತ್ಸಾಹಿಸಿ ಸಹಕಾರ ನೀಡುತ್ತಿರುವ ಶ್ರೀ ಸುಧೀಂದ್ರ ದೇಸಾಯಿಯವರು ಹಾಗೂ ಶ್ರೀಮಠದ ಸಿಬ್ಬಂದಿಗಳು ಭಕ್ತರು ಶಿಷ್ಯರು ಭಾಗವಹಿಸಿದ್ದರು.
City Today News 9341997936

You must be logged in to post a comment.