ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗ ರೆಡ್ಡಿ ರವರ ನೇತೃತ್ವದಲ್ಲಿ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ವಿತರಣೆ

ಮುಜುರಾಯಿ ಇಲಾಖೆ ಮತ್ತು ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗ ರೆಡ್ಡಿ ರವರ ನೇತೃತ್ವದಲ್ಲಿ ನಡೆದ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ನ ವಿತರಣೆಯನ್ನು ಕೋರಮಂಗಲದ ಶ್ರೀ ಗಣೇಶ ಸೇವಾ ಟ್ರಸ್ಟ್ ವತಿಯಿಂದ ಆಡುಗೋಡಿ M.A.R.P Higher Primary School C.A.R Quaters na ಶಾಲಾ ಮಕ್ಕಳಿಗೆ ವಿತರಿಸಲಾಗಿದೆ. ಈ ಸಂದರ್ಭದಲ್ಲಿ C.A.R DCP, ACP, Inspectors, ಮಾಜಿ ಪಾಲಿಕೆ ಸದಸ್ಯರುಗಳು ಹಾಗೂ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು

City Today News 9341997936