
ಸಿರಿವರ ಕಲ್ಚರಲ್ ಅಕಾಡೆಮಿ ಹಾಗೂ ಅನನ್ಯ ಕ್ರಿಯೇಷನ್ ಸಹಯೋಗದಲ್ಲಿ ದಿನಾಂಕ 02/09/2024 ರ ಸಂಜೆ 6 ಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿಗಳಾದ ಡಾ.ಹೆಚ್.ಎಸ್.ಶಿವಪ್ರಕಾಶ್ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಿದೆ. ಅಂದು ನಮ್ಮೊಂದಿಗೆ ಹಿರಿಯ ಸಾಹಿತಿಗಳು , ಕನ್ನಡ ಅಭಿವೃಧ್ಧಿ ಪ್ರಾದಿಕಾರದ ಮಾಜಿ ಅಧ್ಯಕ್ಷರು ಪ್ರೊ. ಎಸ್.ಜಿ.ಸಿದ್ದರಾಮಯ್ಯ , ಹಿರಿಯ ಸಂಗೀತ ನಿರ್ದೇಶಕರಾದ ಡಾ.ಹಂಸಲೇಖ ಅವರು, ಹಾಗೂ ನಾಟಕ ಅಕಾಡೆಮಿ ಸದಸ್ಯರಾದ ಶ್ರೀ ರವೀಂದ್ರನಾಥ ಸಿರಿವರ ಅವರು ಉಪಸ್ಥಿತಿ ಇರುವರು. ಕಾರ್ಯಕ್ರಮದ ನಂತರ ಮೈಸೂರಿನ GPIER ಕಲಾ ತಂಡದಿಂದ ಡಾ.ಹೆಚ್.ಎಸ್.ಶಿವಪ್ರಕಾಶ್ ವಿರಚಿತ “ಮಂಟೇಸ್ವಾಮಿ ಕಥಾ ಪ್ರಸಂಗ ” ನಾಟಕ ಪ್ರದರ್ಶನ.
City Today News 9341997936

You must be logged in to post a comment.